ಬೆಳಗಾವಿ

ಬೆಳಗಾವಿ ನಗರದ 11 ಮನೆಗಳತನ ಮಾಡಿರುವ ಐದು ಆರೋಪಿಗಳ ಬಂಧನ

ಬೆಳಗಾವಿ ನಗರದ 11 ಮನೆಗಳ್ಳತನ ಪ್ರಕರಣದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿ ಅವರಿಂದ 67 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಹೇಳಿದರು. ಶುಕ್ರವಾರ ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹನುಮಾನ ನಗರ, ಉಜ್ವಲನಗರ, ಅಜಮ ನಗರ ಮನೆಗಳ್ಳತನ ಪ್ರಕರಣವನ್ನು ಬೇಧಿಸಿದ ಪೊಲೀಸರು...

ಬೆಳಗಾವಿ

ಬೀಜ ಕೊರತೆ ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ

ಬೆಳಗಾವಿ, ಏ.15(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ‌‌ ಕೊರತೆ ಆಗದಂತೆ ನಿಗಾವಹಿಸುವುದರ ಜೊತೆಗೆ ಸಾಧ್ಯವಾದಷ್ಟು ರಸಗೊಬ್ಬರಗಳ‌ ಬಳಕೆ ಕಡಿಮೆ ಮಾಡುವಂತೆ ರೈತರಲ್ಲಿ‌ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಏ.15) ಜರುಗಿದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರ ಹಾಗೂ...

ಬೆಳಗಾವಿ

ಮಹಾವೀರ ಜಯಂತಿ ಆಚರಣೆಗೆ ತಹಶೀಲ್ದಾರ್ ಅಸಹಕಾರ: ಜೈನ ಸಮುದಾಯದ ಆಕ್ರೋಶ

ಆಡಳಿತ  ನಿರ್ಲಕ್ಷ್ಯದ ವಿರುದ್ಧ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ದೂರು; ಬಹಿರಂಗ ಕ್ಷಮೆಯಾಚನೆಗೆ ಆಗ್ರಹ ಬೆಳಗಾವಿ:10.4.2026 ಅಹಿಂಸೆ ಮತ್ತು ಶಾಂತಿಯ ಸಂದೇಶ ಸಾರಿದ ಭಗವಾನ್ ಮಹಾವೀರರ ಜಯಂತಿಯ ಆಚರಣೆಯ ವಿಷಯದಲ್ಲಿ ಹುಕ್ಕೇರಿ ತಾಲ್ಲೂಕು ಆಡಳಿತವು ತೋರಿರುವ ನಿರ್ಲಕ್ಷ್ಯ ಧೋರಣೆ ಈಗ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಸ್ಪಷ್ಟ ನಿರ್ದೇಶನವಿದ್ದರೂ ಆಚರಣೆಗೆ ಅಡ್ಡಿಪಡಿಸಿದ ತಾಲ್ಲೂಕು ದಂಡಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ...

ಬೆಳಗಾವಿ

ರೈತನ ಮಗಳ ಪಿಯುಸಿ ಸಾಧನೆ

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ ಗ್ರಾಮದ ವಿದ್ಯಾರ್ಥಿನಿ ಜ್ಯೋತಿ ಮಲ್ಲನಗೌಡ ಪಾಟೀಲ 600ಕ್ಕೆ 586 ಅಂಕ ಗಳಿಸಿ, ಅತ್ಯುತ್ತಮ ಸಾಧನೆಗೈದಿದ್ದಾಳೆ. ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ...

ಬೆಳಗಾವಿ

‘ಜಂಬಗಿ ಸೂಪರ್ ಸ್ಪೆಷಾಲಿಟಿ ನೇತ್ರ ಸಂಸ್ಥೆ’ ಶೀಘ್ರ ಲೋಕಾರ್ಪಣೆ*

ಫೆಬ್ರವರಿ 22 ರಂದು ಉದ್ಘಾಟನೆ: ಉತ್ತರ ಕರ್ನಾಟಕಕ್ಕೆ ಲಭ್ಯವಾಗಲಿದೆ ಅತ್ಯಾಧುನಿಕ 4D ರೋಬೋಟಿಕ್ ಶಸ್ತ್ರಚಿಕಿತ್ಸೆ ಬೆಳಗಾವಿ:19.2.2026 ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದ ಜನರಿಗೆ ವಿಶ್ವದರ್ಜೆಯ ನೇತ್ರ ಚಿಕಿತ್ಸೆಯನ್ನು ಸ್ಥಳೀಯವಾಗಿಯೇ ಒದಗಿಸುವ ನಿಟ್ಟಿನಲ್ಲಿ, ಬೆಳಗಾವಿಯ ನೆಹರು ನಗರದ ಕೊಲ್ಲಾಪುರ ವೃತ್ತದ ಬಳಿ ನಿರ್ಮಿಸಲಾಗಿರುವ 'ಜಂಬಗಿ ಸೂಪರ್ ಸ್ಪೆಷಾಲಿಟಿ ನೇತ್ರ ಸಂಸ್ಥೆ' ಹಾಗೂ 'ಬೆಳಗಾವಿ ಲೇಸರ್ ಮತ್ತು...

ಬೆಳಗಾವಿ

ಖಾನಾಪುರ್ ತಾಲೂಕಿನ ನಿಡಗಲ್ ಗ್ರಾಮದ ಮರಾಠ ಸಮುದಾಯದ ಪ್ರೇಮ ವಿವಾಹವಾದ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ನ್ಯಾಯಕ್ಕಾಗಿ ದಂಪತಿಗಳು ದಲಿತ ಸಂಘಟನೆಯ ಮೊರೆ .

ಇಂದು ಖಾನಾಪುರ್ ತಶೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ರಾಜ್ಯ ದಲಿತ್ ಸಂಘರ್ಷ ಸಮಿತಿ ಸಂಯೋಜಕ ಸಂಘಟನೆ ವತಿಯಿಂದ ಬಹಿಷ್ಕಾರಕ್ಕೆ ಒಳಗಾದ ಕೀರ್ತಿ. ಬೂತನಾಥ್. ಕದಂ ಅವರ ಎರಡು ಕುಟುಂಬಕ್ಕೆ ನಿಡಗಲ್ ಗ್ರಾಮದ ಪಂಚರಿಂದ 2022 ರಲ್ಲಿ ದಂಪತಿಗಳು ಪ್ರೇಮ ವಿವಾಹವಾಗಿದ್ದು ಇದನ್ನು ವಿರೋಧಿಸಿ ಸಾಮಾಜಿಕ ಬಹಿಷ್ಕಾರ ಹಾಕಿರುತ್ತಾರೆ. ಅವರಿಗೆ ಊರಿನಲ್ಲಿ ದೇವಸ್ಥಾನ ಪ್ರವೇಶ ನಿರ್ಬಂಧ. ಸಭೆ ಸಮಾರಂಭಗಳಿಗೆ...

ಬೆಳಗಾವಿ

ಇತೀಚಿಗೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯಿಂದ್ ನಮ್ಮ ಅಟೋ ಚಾಲಕರು ಬದುಕುವುದು ತುಂಬಾ ಕಷ್ಟವಾಗಿರುತ್ತದೆ.

ಇತೀಚಿಗೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯಿಂದ್ ನಮ್ಮ ಅಟೋ ಚಾಲಕರು ಬದುಕುವುದು ತುಂಬಾ ಕಷ್ಟವಾಗಿರುತ್ತದೆ. * ನಮ್ಮ ಬೇಡಿಕೆಗಳನ್ನು ಪೂರೈಸದೇ ಇದ್ದಲ್ಲಿ 3 ದಿನಗಳಲ್ಲಿ ಅನಿರದಿಷ್ಟವಾದ ಪ್ರತಿಭಟನೆ ಮಾಡುವುದಾಗಿ ತಮ್ಮ ಗಮನಕ್ಕೆ ತರುತ್ತಾ ಈ ಬೇಡಿಕೆಗಳ ಮನವಿಯನು ಸಲಿಸುತಿದ್ದೇವೆ. 1) ಅಟ್ಟೋ ಪ್ರಯಾಣಿಕರ ಪ್ರಯಾಣ ಬಾಡಿಗೆಯನ್ನು ಒಂದೂವರೆ ಕಿ. ಮೀ. ಒಳಗಡೆ ಕನಿಷ್ಠ ರೂ. 50/-...

Gokak

ಪ್ರಶ್ನೆ ಪತ್ರಿಕೆ ನೀಡದೆ ಪರೀಕ್ಷೆ ಬರೆಯಿಸದೆ 2 ಗಂಟೆ ಕಾಲ ವಿದ್ಯಾರ್ಥಿಗಳನ್ನು ಕೂರಿಸಿದ ವಸತಿ ಶಾಲೆ ಪ್ರಿನ್ಸಿಪಾಲ.

ಪಕ್ಕದ ಶಾಲೆಯಿಂದ ಪ್ರಶ್ನೆ ಪತ್ರಿಕೆ ತರಿಸಿ ಪರೀಕ್ಷೆ ಬರೆಸಿದ BRC ಅಧಿಕಾರಿಗಳು.   ಸರಕಾರ ಪರಿಶಿಷ್ಟ ಜಾತಿ /ಪಂಗಡದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಶಿಕ್ಷಣದ ಜೊತೆ ವಸತಿ ಕಲ್ಪಿಸಿಕೊಟ್ಟಿದೆ ಆದರೆ ಇಲ್ಲೊಬ್ಬ ತನ್ನ ಬೆಜಾವಾಬ್ದಾರಿಯಿಂದ ಪೊನ್ ಸ್ವಿಚ್ ಆಪ್ ಮಾಡಿ 2 ಗಂಟೆಗಳ ಕಾಲ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯದೆ ಹಾಗೆ ಕೂರಿಸಿದ ಘಟನೆ ಗೋಕಾಕ...

Gokak

ಪ್ರಶ್ನೆ ಪತ್ರಿಕೆ ನೀಡದೆ ಪರೀಕ್ಷೆ ಬರೆಯಿಸದೆ 2 ಗಂಟೆ ಕಾಲ ವಿದ್ಯಾರ್ಥಿಗಳನ್ನು ಕೂರಿಸಿದ ವಸತಿ ಶಾಲೆ ಪ್ರಿನ್ಸಿಪಾಲ

ಪಕ್ಕದ ಶಾಲೆಯಿಂದ ಪ್ರಶ್ನೆ ಪತ್ರಿಕೆ ತರಿಸಿ ಪರೀಕ್ಷೆ ಬರೆಸಿದ BRC ಅಧಿಕಾರಿಗಳು.   ಸರಕಾರ ಪರಿಶಿಷ್ಟ ಜಾತಿ /ಪಂಗಡದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಶಿಕ್ಷಣದ ಜೊತೆ ವಸತಿ ಕಲ್ಪಿಸಿಕೊಟ್ಟಿದೆ ಆದರೆ ಇಲ್ಲೊಬ್ಬ ತನ್ನ ಬೆಜಾವಾಬ್ದಾರಿಯಿಂದ ಪೊನ್ ಸ್ವಿಚ್ ಆಪ್ ಮಾಡಿ 2 ಗಂಟೆಗಳ ಕಾಲ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯದೆ ಹಾಗೆ ಕೂರಿಸಿದ ಘಟನೆ ಗೋಕಾಕ...

ಬೆಳಗಾವಿ

ಎಮಿನೆಂಟ್ ಕೋಚಿಂಗ್ ಕ್ಲಾಸಿನಲ್ಲಿ ನಡೆದಾಡುವ ದೇವರು ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರಿಗೆ ಭಕ್ತಿಯ ಗುರು ನಮನ.

ಎಮಿನೆಂಟ್ ಕೋಚಿಂಗ್ ಕ್ಲಾಸ್ ಬೆಳಗಾವಿಯಲ್ಲಿ ಇಂದು ಧ್ಯಾನ ಯೋಗಿ ಜ್ಞಾನ ದಾಸೋಹಿ ನಡೆದಾಡುವ ದೇವರು ಶತಮಾನದ ಸಂತ ಪರಮಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರ ಮೂರನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಯುತ ಮಂಜುನಾಥ್ ಜಿ ಕವಲಗಿ ಯವರು ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿಯ ನಮನ ಸಲ್ಲಿಸಿ ಮಾತನಾಡುತ್ತಾ ಮಹಾತ್ಮರು ದೇಹದಲ್ಲಿದ್ದಾಗ ಯಾವುದಾದರೂ...

1 2 7
Page 1 of 7