Chikodi

Sorry, This block requests minimum 2 posts to display, Please try to select other queries or add more posts...

Chikodi

ಕಾಗವಾಡ ತಾಲೂಕ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ರಾಜ್ಯ ಸಂಸ್ಥಾಪಕರಾದ ಪರಶುರಾಮ ನೀಲನಾಯಿಕ ಅವರ ಆದೇಶದ ಮೇರೆಗೆ ಚಿಕ್ಕೋಡಿ ಜಿಲ್ಲೆಯ ಕಾಗವಾಡ ತಾಲೂಕಿನ ಪ್ರವಾಸಿ ಮಂದಿರದಲ್ಲಿ ರಾಜ್ಯ ಸಮಿತಿ ಸದಸ್ಯರಾದ ರಾಘವೇಂದ್ರ ಸಿಂಪಿ ಮತ್ತು ರಾಜ್ಯ ಸಂಘಟನಾ ಸಂಚಾಲಕಿ ಶ್ರೀಮತಿ ಸವಿತಾ ಆಸೋದೆ, ಚಿಕ್ಕೋಡಿ ಜಿಲ್ಲಾ ಸಂಚಾಲಕರಾದ ಮುತ್ತಣ್ಣ ರಾಯಣ್ಣವರ ಅಧ್ಯಕ್ಷತೆಯಲ್ಲಿ ಕಾಗವಾಡ ತಾಲೂಕ ಪದಾಧಿಕಾರಿಗಳ ಆಯ್ಕೆ...