ಜಿಲ್ಲೆ

ಬೆಳಗಾವಿ

ವೀರೇಂದ್ರ ಹೆಗ್ಗಡೆ ಮೇಲಿನ ಷಡ್ಯಂತ್ರ: ‘ನನ್ನ ನಿಲುವಿಗೆ ಜೈನ ಸಮುದಾಯದಿಂದ ಮೆಚ್ಚುಗೆ’ – ಡಿ.ಕೆ.ಶಿವಕುಮಾರ್*

ಕಷ್ಟಕಾಲದಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ರಾಷ್ಟ್ರವ್ಯಾಪಿ ಪ್ರಶಂಸೆ; ಜೈನ ಸಮುದಾಯದ ಜೊತೆ ಸದಾ ಇರುತ್ತೇವೆ ಎಂದ ಡಿಸಿಎಂ ಬೆಳಗಾವಿ:10.12.2025 ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ನಡೆದ ಷಡ್ಯಂತ್ರದ ಸಂದರ್ಭದಲ್ಲಿ ತಾನು ತೆಗೆದುಕೊಂಡ ನಿರ್ಣಯಕ್ಕೆ ಇಡೀ ದೇಶದ ಜೈನ ಸಮುದಾಯದಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಉಪ ಮುಖ್ಯಮಂತ್ರಿ (ಡಿಸಿಎಂ) ಡಿ.ಕೆ. ಶಿವಕುಮಾರ್ ಅವರು...

1 2 3 5
Page 2 of 5