ಬೆಳಗಾವಿ

ಬೆಳಗಾವಿ

ಖಾನಾಪುರ್ ತಾಲೂಕಿನ ನಿಡಗಲ್ ಗ್ರಾಮದ ಮರಾಠ ಸಮುದಾಯದ ಪ್ರೇಮ ವಿವಾಹವಾದ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ನ್ಯಾಯಕ್ಕಾಗಿ ದಂಪತಿಗಳು ದಲಿತ ಸಂಘಟನೆಯ ಮೊರೆ .

ಇಂದು ಖಾನಾಪುರ್ ತಶೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ರಾಜ್ಯ ದಲಿತ್ ಸಂಘರ್ಷ ಸಮಿತಿ ಸಂಯೋಜಕ ಸಂಘಟನೆ ವತಿಯಿಂದ ಬಹಿಷ್ಕಾರಕ್ಕೆ ಒಳಗಾದ ಕೀರ್ತಿ. ಬೂತನಾಥ್. ಕದಂ ಅವರ ಎರಡು ಕುಟುಂಬಕ್ಕೆ ನಿಡಗಲ್ ಗ್ರಾಮದ ಪಂಚರಿಂದ 2022 ರಲ್ಲಿ ದಂಪತಿಗಳು ಪ್ರೇಮ ವಿವಾಹವಾಗಿದ್ದು ಇದನ್ನು ವಿರೋಧಿಸಿ ಸಾಮಾಜಿಕ ಬಹಿಷ್ಕಾರ ಹಾಕಿರುತ್ತಾರೆ. ಅವರಿಗೆ ಊರಿನಲ್ಲಿ ದೇವಸ್ಥಾನ ಪ್ರವೇಶ ನಿರ್ಬಂಧ. ಸಭೆ ಸಮಾರಂಭಗಳಿಗೆ...

1 2 5
Page 1 of 5