- ಸುವರ್ಣ ವಿಧಾನಸೌದದಲ್ಲಿ ಮಂಗಳವಾರ ನಡೆದ ಘಟಿಕೋತ್ಸವವೊಂದು ನಿಯಮಾವಳಿಗಳನ್ನು ಉಲ್ಲಂಘಿಸಿ ನಗೆಪಾಟಲಿಗೀಡಾದ ಪ್ರಸಂಗ ನಡೆಯಿತು.
ಕಾರ್ಯಕ್ರಮದ ಆರಂಭದಲ್ಲಿ, ರಾಷ್ಟ್ರಗೀತೆ ಮತ್ತು ನಾಡಗೀತೆ ನಂತರ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರಿಂದ ಘಟಿಕೋತ್ಸವವನ್ನು ಪ್ರಾರಂಭಿಸಲು ಔಪಚಾರಿಕವಾಗಿ ಅನುಮತಿ ಪಡೆಯಬೇಕಿತ್ತು. ಆದರೆ, ಕುಲಪತಿಗಳು ಈ ನಿಯಮವನ್ನು ಪಾಲಿಸದೆ, ಮೊದಲು ಅತಿಥಿಗಳನ್ನು ಪರಿಚಯಿಸಿ, ನಂತರ ರಾಜ್ಯಪಾಲರಿಗೆ ಘಟಿಕೋತ್ಸವ ಚಾಲನೆಗೆ ಅನುಮತಿ ಕೋರಿದರು.
ಕುಲಸಚಿವರು ಈ ಮೂಲಭೂತ ನಿಯಮಾವಳಿಗಳ ಬಗ್ಗೆ ತಿಳಿದಿಲ್ಲವೇ ಎಂಬ ಚರ್ಚೆಗೆ ಈ ಘಟನೆ ಸಾರ್ವಜನಿಕ ವಲಯದಲ್ಲಿ ಎಡೆಮಾಡಿಕೊಟ್ಟಿತು.
You Might Also Like
ಖಾನಾಪುರ್ ತಾಲೂಕಿನ ನಿಡಗಲ್ ಗ್ರಾಮದ ಮರಾಠ ಸಮುದಾಯದ ಪ್ರೇಮ ವಿವಾಹವಾದ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ನ್ಯಾಯಕ್ಕಾಗಿ ದಂಪತಿಗಳು ದಲಿತ ಸಂಘಟನೆಯ ಮೊರೆ .
ಇಂದು ಖಾನಾಪುರ್ ತಶೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ರಾಜ್ಯ ದಲಿತ್ ಸಂಘರ್ಷ ಸಮಿತಿ ಸಂಯೋಜಕ ಸಂಘಟನೆ ವತಿಯಿಂದ ಬಹಿಷ್ಕಾರಕ್ಕೆ ಒಳಗಾದ ಕೀರ್ತಿ. ಬೂತನಾಥ್. ಕದಂ ಅವರ ಎರಡು ಕುಟುಂಬಕ್ಕೆ...
ಇತೀಚಿಗೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯಿಂದ್ ನಮ್ಮ ಅಟೋ ಚಾಲಕರು ಬದುಕುವುದು ತುಂಬಾ ಕಷ್ಟವಾಗಿರುತ್ತದೆ.
ಇತೀಚಿಗೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯಿಂದ್ ನಮ್ಮ ಅಟೋ ಚಾಲಕರು ಬದುಕುವುದು ತುಂಬಾ ಕಷ್ಟವಾಗಿರುತ್ತದೆ. * ನಮ್ಮ ಬೇಡಿಕೆಗಳನ್ನು ಪೂರೈಸದೇ ಇದ್ದಲ್ಲಿ 3 ದಿನಗಳಲ್ಲಿ ಅನಿರದಿಷ್ಟವಾದ ಪ್ರತಿಭಟನೆ...
ಎಮಿನೆಂಟ್ ಕೋಚಿಂಗ್ ಕ್ಲಾಸಿನಲ್ಲಿ ನಡೆದಾಡುವ ದೇವರು ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರಿಗೆ ಭಕ್ತಿಯ ಗುರು ನಮನ.
ಎಮಿನೆಂಟ್ ಕೋಚಿಂಗ್ ಕ್ಲಾಸ್ ಬೆಳಗಾವಿಯಲ್ಲಿ ಇಂದು ಧ್ಯಾನ ಯೋಗಿ ಜ್ಞಾನ ದಾಸೋಹಿ ನಡೆದಾಡುವ ದೇವರು ಶತಮಾನದ ಸಂತ ಪರಮಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರ ಮೂರನೇ ಪುಣ್ಯ ಸ್ಮರಣೆ ಕಾರ್ಯಕ್ರಮ...
ಮನೆ-ಮನಗಳಿಗೆ ತಲುಪಿದ ‘ಮನೆಗೊಂದು ಗ್ರಂಥಾಲಯ*’
ಬೆಳಗಾವಿಯಲ್ಲಿ ಜಿಲ್ಲಾ ಸಮಿತಿ ರಚನೆ: ಓದು ಸಂಸ್ಕೃತಿ ವಿಸ್ತರಣೆಗೆ ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವದ ಹೆಜ್ಜೆ ಬೆಳಗಾವಿ:15,12.2025 ಸಮಾಜದಲ್ಲಿ ಸಂಬಂಧಗಳನ್ನು ಗಟ್ಟಿಗೊಳಿಸಿ, ಜ್ಞಾನ ಮತ್ತು ಪ್ರಜ್ಞೆಯನ್ನು ಹೆಚ್ಚಿಸುವಲ್ಲಿ...
ಸಮಾಜ ಸುಧಾರಣೆಗೆ ಮಠಾಧೀಶರ ಪಾತ್ರ ಮಹತ್ವದ್ದು: ಶಾಸಕ ಬಾಲಚಂದ್ರ ಜಾರಕಿಹೊಳಿ
ಅರಭಾವಿ ಮತಕ್ಷೇತ್ರದ ಮಠಾಧೀಶರ ವೇದಿಕೆ ಉದ್ಘಾಟನೆ; ದುಶ್ಚಟ, ಮೌಢ್ಯತೆ ನಿವಾರಣೆಗೆ ಶ್ರೀಗಳ ಕರೆ ಮೂಡಲಗಿ:14.12.2025 ದೇವರು, ತಾಯಿ-ತಂದೆ, ಪೂಜ್ಯರು ಹಾಗೂ ಜನರ ಸತತ ಆಶೀರ್ವಾದದಿಂದಲೇ ನಾವು ಜಿಲ್ಲೆಯಲ್ಲಿ...





